ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

Phone icon  CALL US NOW
080 - 22161900


  • Bhutan On The Wings of the Peaceful Dragon|Bhutan On The Wings of the Peaceful Dragon
Bhutan On The Wings of the Peaceful Dragon|Bhutan On The Wings of the Peaceful Dragon
10%

Bhutan On The Wings of the Peaceful Dragon|Bhutan On The Wings of the Peaceful Dragon

Bhutan On The Wings of the Peaceful Dragon|Bhutan On The Wings of the Peaceful Dragon

MRP - ₹250.00 ₹225.00



Dispatched within 2 - 3 Business Days

 FREE Home Delivery (For purchase of Rs 499/- and above)

Product Specifications


: 1
: 2015
: 1/4 Crown Size
: 9789381441589


ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರು ಓದಿದ್ದು ಮೆಕ್ಯಾನಿಕಲ್‌ ಎಂಜಿನಿಯರಿಂಗ್. ಪ್ರಸ್ತುತ ಪ್ರಜಾವಾಣಿ ಮತ್ತು ಡೆಕನ್‌ ಹೆರಲ್ಡ್‌ ದಿನಪತ್ರಿಕೆಗೆ ಶಿಡ್ಲಘಟ್ಟ ತಾಲ್ಲೂಕು ವರದಿಗಾರರಾಗಿ ಕೆಲಸ ಮಾಡುತ್ತಿರುವ ಇವರು ಛಾಯಾಗ್ರಹಣದಲ್ಲಿ ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿಯಿಂದ ಪ್ರಮಾಣ ಪತ್ರ ಪಡೆದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ನಮ್ಮ ಶಿಡ್ಲಘಟ್ಟ, ಕ್ಲಿಕ್, ಭೂತಾನ್, ಅರೆಕ್ಷಣದ ಅದೃಷ್ಟ, ರಸ್ಕಿನ್ ಬಾಂಡ್ ಕತೆಗಳು, ಯೋರ್ಡಾನ್ ಪಿರೆಮಸ್- ಜೋರ್ಡಾನ್ ಈಜಿಪ್ಟ್ ಪ್ರವಾಸ ಕಥನ ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ ಯೋರ್ಡಾನ್ ಪಿರೆಮಸ್ ಪ್ರವಾಸ ಕಥನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ದೊರೆತಿದೆ

Books from ಮಲ್ಲಿಕಾರ್ಜುನ ಡಿ ಜಿ, Mallikarjun D G

Author-Image
ಮಲ್ಲಿಕಾರ್ಜುನ ಡಿ ಜಿ, Mallikarjun D G

About Author

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದವರಾದ ಡಿ.ಜಿ. ಮಲ್ಲಿಕಾರ್ಜುನ ಅವರು ಓದಿದ್ದು ಮೆಕ್ಯಾನಿಕಲ್‌ ಎಂಜಿನಿಯರಿಂಗ್. ಪ್ರಸ್ತುತ ಪ್ರಜಾವಾಣಿ ಮತ್ತು ಡೆಕನ್‌ ಹೆರಲ್ಡ್‌ ದಿನಪತ್ರಿಕೆಗೆ ಶಿಡ್ಲಘಟ್ಟ ತಾಲ್ಲೂಕು ವರದಿಗಾರರಾಗಿ ಕೆಲಸ ಮಾಡುತ್ತಿರುವ ಇವರು ಛಾಯಾಗ್ರಹಣದಲ್ಲಿ ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿಯಿಂದ ಪ್ರಮಾಣ ಪತ್ರ ಪಡೆದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ನಮ್ಮ ಶಿಡ್ಲಘಟ್ಟ, ಕ್ಲಿಕ್, ಭೂತಾನ್, ಅರೆಕ್ಷಣದ ಅದೃಷ್ಟ, ರಸ್ಕಿನ್ ಬಾಂಡ್ ಕತೆಗಳು, ಯೋರ್ಡಾನ್ ಪಿರೆಮಸ್- ಜೋರ್ಡಾನ್ ಈಜಿಪ್ಟ್ ಪ್ರವಾಸ ಕಥನ ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ ಯೋರ್ಡಾನ್ ಪಿರೆಮಸ್ ಪ್ರವಾಸ ಕಥನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ದೊರೆತಿದೆ

Similar Books