welcome to navakarnataka

welcome to navakarnataka

Phone icon  CALL US NOW
080 - 22161900


  • ಚಿಗುರಿದ ಕನಸು : ಕಾದಂಬರಿ|Chigurida Kanasu
ಚಿಗುರಿದ ಕನಸು : ಕಾದಂಬರಿ|Chigurida Kanasu
10%

ಚಿಗುರಿದ ಕನಸು : ಕಾದಂಬರಿ|Chigurida Kanasu

ಚಿಗುರಿದ ಕನಸು : ಕಾದಂಬರಿ|Chigurida Kanasu

MRP - ₹180.00 ₹162.00



Dispatched within 2 - 3 Business Days

 FREE Home Delivery (For purchase of Rs 499/- and above)

Product Specifications


: 9
: 2019
: 1/8 Demy Size


ಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ. ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.

Books from ಶಿವರಾಮ ಕಾರಂತ ಕೆ, Shivarama Karantha K

Author-Image
ಶಿವರಾಮ ಕಾರಂತ ಕೆ, Shivarama Karantha K

About Author

ಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ. ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.

Similar Books