ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

Phone icon  CALL US NOW
080 - 22161900


  • ಲೋಕಾಯತ|Lokayata
ಲೋಕಾಯತ|Lokayata
10%

ಲೋಕಾಯತ|Lokayata

ಲೋಕಾಯತ|Lokayata

MRP - ₹300.00 ₹270.00

ಸಂಸ್ಕೃತಿ ಎಂದರೆ ಶಿಷ್ಟರ ಆಚಾರ-ವ್ಯವಹಾರಗಳು ಮತ್ತು ಚಿಂತನೆ ಮಾತ್ರ ಎನ್ನುವ ಮಿಥ್ಯೆ ನಮ್ಮ ವಿದ್ವಾಂಸರಲ್ಲಿ ಇಂದಿಗೂ ಪ್ರಚಲಿತವಾಗಿದೆ. ಅದು ಇನ್ನೂ ಹೆಚ್ಚು ಪ್ರಬಲವಾಗಿದ್ದ 1960ರ ದಶಕದಲ್ಲಿ ದೇವಿಪ್ರಸಾದ ಚಟ್ಟೋಪಾಧ್ಯಾಯ ಲೋಕಾಯತ ಗ್ರಂಥವನ್ನು ಪ್ರಕಟಿಸಿ ಭಾರತೀಯ ಪರಂಪರೆಯಲ್ಲಿ ಭೌತವಾದಿ ಚಿಂತನೆ ಎಷ್ಟು ವ್ಯಾಪಕವಾಗಿದೆ ಮತ್ತು ಆಳವಾಗಿ ಬೇರೂರಿದೆ ಎಂಬುದನ್ನು ಆಧಾರ ಸಹಿತ ಅಧಿಕಾರಯುತವಾಗಿ ಪ್ರಚುರಪಡಿಸಿದರು. ಸಾಂಪ್ರದಾಯಿಕ ವಿದ್ವದ್ವಲಯದಲ್ಲಿ ಇದನ್ನು ಗುಮಾನಿಯಿಂದ ನೋಡಿದರೆ ಜನಸಾಮಾನ್ಯರೂ ಸೇರಿದಂತೆ ಇತರ ಓದುಗರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಅಲ್ಲಿಂದೀಚೆಗೆ ಬೌದ್ಧಿಕ ಚರ್ಚೆಗಳು ಭೌತವಾದಿ ದೃಷ್ಟಿಯನ್ನು ಕಡೆಗಣಿಸಿ ನಡೆಯುವ ಸಂಪ್ರದಾಯ ಕೊನೆಗೊಂಡಿದೆ. ಈವರೆಗೆ ಈ ಕೃತಿ ಭಾರತ ಮತ್ತು ವಿದೇಶಗಳ ಹಲವಾರು ಭಾಷೆಗಳಲ್ಲಿ ಲಭ್ಯವಿದ್ದು ಈಗ ಮೊದಲ ಬಾರಿಗೆ ಸಮಗ್ರವಾಗಿ ಕನ್ನಡದಲ್ಲಿ ಬಂದಿದೆ. ಲೋಕಾಯತ ಗ್ರಂಥವು ಭಾರತದ ಸಂಸ್ಕೃತಿ, ಆಚರಣೆಗಳು ಮತ್ತು ತತ್ವಶಾಸ್ತ್ರ ತಿಳಿಯಲು ಪ್ರಶಸ್ತವಾದ ಆಕರ ಗ್ರಂಥ.




Dispatched within 2 - 3 Business Days

 FREE Home Delivery (For purchase of Rs 499/- and above)

    ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ|| ಹಾ.ಮಾ.ನಾಯಕ ಪ್ರಶಸ್ತಿ’ 2011

Product Specifications


ಸಂಸ್ಕೃತಿ ಎಂದರೆ ಶಿಷ್ಟರ ಆಚಾರ-ವ್ಯವಹಾರಗಳು ಮತ್ತು ಚಿಂತನೆ ಮಾತ್ರ ಎನ್ನುವ ಮಿಥ್ಯೆ ನಮ್ಮ ವಿದ್ವಾಂಸರಲ್ಲಿ ಇಂದಿಗೂ ಪ್ರಚಲಿತವಾಗಿದೆ. ಅದು ಇನ್ನೂ ಹೆಚ್ಚು ಪ್ರಬಲವಾಗಿದ್ದ 1960ರ ದಶಕದಲ್ಲಿ ದೇವಿಪ್ರಸಾದ ಚಟ್ಟೋಪಾಧ್ಯಾಯ ಲೋಕಾಯತ ಗ್ರಂಥವನ್ನು ಪ್ರಕಟಿಸಿ ಭಾರತೀಯ ಪರಂಪರೆಯಲ್ಲಿ ಭೌತವಾದಿ ಚಿಂತನೆ ಎಷ್ಟು ವ್ಯಾಪಕವಾಗಿದೆ ಮತ್ತು ಆಳವಾಗಿ ಬೇರೂರಿದೆ ಎಂಬುದನ್ನು ಆಧಾರ ಸಹಿತ ಅಧಿಕಾರಯುತವಾಗಿ ಪ್ರಚುರಪಡಿಸಿದರು. ಸಾಂಪ್ರದಾಯಿಕ ವಿದ್ವದ್ವಲಯದಲ್ಲಿ ಇದನ್ನು ಗುಮಾನಿಯಿಂದ ನೋಡಿದರೆ ಜನಸಾಮಾನ್ಯರೂ ಸೇರಿದಂತೆ ಇತರ ಓದುಗರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಅಲ್ಲಿಂದೀಚೆಗೆ ಬೌದ್ಧಿಕ ಚರ್ಚೆಗಳು ಭೌತವಾದಿ ದೃಷ್ಟಿಯನ್ನು ಕಡೆಗಣಿಸಿ ನಡೆಯುವ ಸಂಪ್ರದಾಯ ಕೊನೆಗೊಂಡಿದೆ. ಈವರೆಗೆ ಈ ಕೃತಿ ಭಾರತ ಮತ್ತು ವಿದೇಶಗಳ ಹಲವಾರು ಭಾಷೆಗಳಲ್ಲಿ ಲಭ್ಯವಿದ್ದು ಈಗ ಮೊದಲ ಬಾರಿಗೆ ಸಮಗ್ರವಾಗಿ ಕನ್ನಡದಲ್ಲಿ ಬಂದಿದೆ. ಲೋಕಾಯತ ಗ್ರಂಥವು ಭಾರತದ ಸಂಸ್ಕೃತಿ, ಆಚರಣೆಗಳು ಮತ್ತು ತತ್ವಶಾಸ್ತ್ರ ತಿಳಿಯಲು ಪ್ರಶಸ್ತವಾದ ಆಕರ ಗ್ರಂಥ.


Books from ದೇವಿಪ್ರಸಾದ್ ಚಟ್ಟೋಪಾಧ್ಯಾಯ, Debiprasad Chattopadhyaya

Author-Image
ದೇವಿಪ್ರಸಾದ್ ಚಟ್ಟೋಪಾಧ್ಯಾಯ, Debiprasad Chattopadhyaya

Similar Books