ಶಿವನ ಡಂಗುರ (ಕಾದಂಬರಿ)|Shivana Dangura
MRP - ₹225.00 ₹202.50
Dispatched within 2 - 3 Business Days
FREE Home Delivery (For purchase of Rs 499/- and above)
Product Specifications
ಡಾ. ಚಂದ್ರಶೇಖರ ಕಂಬಾರ (ಜನನ - ಜನವರಿ ೨, ೧೯೩೭) ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ `ಕರ್ನಾಟಕ ವಿವಿ`ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ. ಡಾ. ಚಂದ್ರಶೇಖರ ಕಂಬಾರರು ರಾಷ್ಟ್ರಮಟ್ಟದಲ್ಲಿ ಕನ್ನಡದ ಸಿದ್ಧಿ-ಸಾಧನೆಗಳನ್ನು ಎತ್ತಿ ಹಿಡಿದಿರುವ ಹಾಗೂ ಅದರ ಪ್ರತೀಕವಾಗಿರುವ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕಾವ್ಯ, ನಾಟಕ, ಕಾದಂಬರಿ ಮತ್ತು ಜಾನಪದ ಕ್ಷೇತ್ರಗಳಲ್ಲಿ ಮಹತ್ವದ ಕೃತಿಗಳನ್ನು ಕಾಣಿಕೆಯಾಗಿತ್ತಿರುವುದು ಮಾತ್ರವಲ್ಲದೆ, ತಮ್ಮ ಆಯ್ಕೆಯ ಈ ಎಲ್ಲ ಕ್ಷೇತ್ರಗಳಿಗೆ ಹೊಸ ಆಯಾಮವನ್ನು ಜೋಡಿಸಿದ ಹಿರಿಮೆಯೂ ಅವರದಾಗಿದೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಹಲವಾರು ರ್ಟ್ರಾಯ ಪ್ರಶಸ್ತಿಗಳನ್ನು ಗಳಿಸಿದ ಅವರು ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದಾಗಲೂ ಅದೇ ವಿಕ್ರಮವನ್ನು ಮೆರೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿದ್ದ ಅವರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಾಧನೆಗಳು ಕನ್ನಡ ನಾಡಿಗೇ ಹೆಮ್ಮೆಯನ್ನು ತರುವಂಥ ಸಂಗತಿಗಳಾಗಿವೆ.
Books from ಚಂದ್ರಶೇಖರ ಕಂಬಾರ, Chandrashekhara Kambar
ಚಂದ್ರಶೇಖರ ಕಂಬಾರ, Chandrashekhara Kambar
About Author
ಡಾ. ಚಂದ್ರಶೇಖರ ಕಂಬಾರ (ಜನನ - ಜನವರಿ ೨, ೧೯೩೭) ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ `ಕರ್ನಾಟಕ ವಿವಿ`ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ. ಡಾ. ಚಂದ್ರಶೇಖರ ಕಂಬಾರರು ರಾಷ್ಟ್ರಮಟ್ಟದಲ್ಲಿ ಕನ್ನಡದ ಸಿದ್ಧಿ-ಸಾಧನೆಗಳನ್ನು ಎತ್ತಿ ಹಿಡಿದಿರುವ ಹಾಗೂ ಅದರ ಪ್ರತೀಕವಾಗಿರುವ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕಾವ್ಯ, ನಾಟಕ, ಕಾದಂಬರಿ ಮತ್ತು ಜಾನಪದ ಕ್ಷೇತ್ರಗಳಲ್ಲಿ ಮಹತ್ವದ ಕೃತಿಗಳನ್ನು ಕಾಣಿಕೆಯಾಗಿತ್ತಿರುವುದು ಮಾತ್ರವಲ್ಲದೆ, ತಮ್ಮ ಆಯ್ಕೆಯ ಈ ಎಲ್ಲ ಕ್ಷೇತ್ರಗಳಿಗೆ ಹೊಸ ಆಯಾಮವನ್ನು ಜೋಡಿಸಿದ ಹಿರಿಮೆಯೂ ಅವರದಾಗಿದೆ. ತಮ್ಮ ಸಾಹಿತ್ಯ ಕೃತಿಗಳಿಗಾಗಿ ಹಲವಾರು ರ್ಟ್ರಾಯ ಪ್ರಶಸ್ತಿಗಳನ್ನು ಗಳಿಸಿದ ಅವರು ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದಾಗಲೂ ಅದೇ ವಿಕ್ರಮವನ್ನು ಮೆರೆದಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿದ್ದ ಅವರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಾಧನೆಗಳು ಕನ್ನಡ ನಾಡಿಗೇ ಹೆಮ್ಮೆಯನ್ನು ತರುವಂಥ ಸಂಗತಿಗಳಾಗಿವೆ.