
10%
ಆಳ ನೀಳ : ಪ್ರಬಂಧಗಳು | AALA NEELA : Essays
MRP - ₹175.00 ₹157.50
`ಬೆಳಕ ದಾಟಿಸುವ ಹಣತೆಯೂ.. ಒಳ್ಳೆಯವರಾಗುವ ವ್ಯಸನವೂ….’ ಎಂಬ ಪ್ರಬಂಧದ ವಿಶೇಷವೆಂದರೆ ಅದು ಒತ್ತಿ ಹೇಳುವ ಆತ್ಮಜ್ಞಾನದ ಮಹತ್ವ. ``ಕಾಲವೇ ನಮ್ಮನ್ನು ಬಂಧಿಯಾಗಿಸುತ್ತದೆನ್ನುವ ವಿವೇಕವೂ ಇಲ್ಲದೆ ಬೇರೆಯವರು ನಮ್ಮ ಬಗ್ಗೆ ಏನು ಯೋಚಿಸುತ್ತಾರೆ ಎಂದು ಚಿಂತಿಸುವುದರಲ್ಲೇ ಹೆಚ್ಚಿನ ಕಾಲವನ್ನು ಕಳೆಯುತ್ತೇವೆ.
Dispatched within 2 - 3 Business Days
FREE Home Delivery
(For purchase of Rs 499/- and above)
Product Specifications
: 1
: 2023
: Paperback
: 1/8 Demy Size
: 136
: 004611
: 500
`ಬೆಳಕ ದಾಟಿಸುವ ಹಣತೆಯೂ.. ಒಳ್ಳೆಯವರಾಗುವ ವ್ಯಸನವೂ….’ ಎಂಬ ಪ್ರಬಂಧದ ವಿಶೇಷವೆಂದರೆ ಅದು ಒತ್ತಿ ಹೇಳುವ ಆತ್ಮಜ್ಞಾನದ ಮಹತ್ವ. ``ಕಾಲವೇ ನಮ್ಮನ್ನು ಬಂಧಿಯಾಗಿಸುತ್ತದೆನ್ನುವ ವಿವೇಕವೂ ಇಲ್ಲದೆ ಬೇರೆಯವರು ನಮ್ಮ ಬಗ್ಗೆ ಏನು ಯೋಚಿಸುತ್ತಾರೆ ಎಂದು ಚಿಂತಿಸುವುದರಲ್ಲೇ ಹೆಚ್ಚಿನ ಕಾಲವನ್ನು ಕಳೆಯುತ್ತೇವೆ.
Books from ಸಂತೋಷ್ ಅನಂತಪುರ, Santosh Ananthapura
