ಪ್ರೊ|| ಯು. ಆರ್. ರಾವ್ : ಪರಮಾಣು ಇಂಧನದಿಂದ ವಿದ್ಯುಚ್ಛಕ್ತಿಯ ಉತ್ಪಾದನೆಯತ್ತ ಸಾಗುವುದು ನಮಗೆ ಅನಿವಾರ್ಯ. ನಮ್ಮ ದೇಶ ಮಾತ್ರವಲ್ಲ, ಎಲ್ಲರಿಗೂ ಅದೇ ದಾರಿ. ಯಾವ ಪರಿಮಾಣದಲ್ಲಿ ಎಂಬುದಷ್ಟೇ ಪ್ರಶ್ನೆ… ಪ್ರೊ| ಜೆ. ಆರ್. ಲಕ್ಷ್ಮಣರಾವ್ : ‘ವಿಜ್ಞಾನ […]
ವಸಾಹತುಪೂರ್ವ ಮತ್ತು ವಸಾಹತುಕಾಲೀನ ಭಾರತದ ಸಂದರ್ಭದಲ್ಲಿ ಆರ್ಥಿಕತೆಯ ಜೀವನಾಡಿಯಾಗಿದ್ದುದು ಕೃಷಿ ಮತ್ತು ಅದಕ್ಕೆ ಪೂರಕವಾಗಿದ್ದ ಕೈಗಾರಿಕೆಗಳ ವ್ಯವಸ್ಥೆಯೇ ಆಗಿದ್ದರೂ ಕರ್ನಾಟಕಕ್ಕೆ ಸಂಬಂಧಿಸಿ ಆ ಕುರಿತ ಅಧ್ಯಯನಗಳು ನಡೆದದ್ದು ಕಡಿಮೆಯೇ. ಈ ದೃಷ್ಟಿಯಿಂದ ಗೆಳೆಯ ಸಿದ್ದಲಿಂಗಸ್ವಾಮಿಯವರ ”ವಸಾಹತುಶಾಹಿ ಮೈಸೂರು ಸಂಸ್ಥಾನದ […]