ಸಂಸ್ಕೃತಿ ಎಂದರೆ ಶಿಷ್ಟರ ಆಚಾರ-ವ್ಯವಹಾರಗಳು ಮತ್ತು ಚಿಂತನೆ ಮಾತ್ರ ಎನ್ನುವ ಮಿಥ್ಯೆ ನಮ್ಮ ವಿದ್ವಾಂಸರಲ್ಲಿ ಇಂದಿಗೂ ಪ್ರಚಲಿತವಾಗಿದೆ. ಅದು ಇನ್ನೂ ಹೆಚ್ಚು ಪ್ರಬಲವಾಗಿದ್ದ 1960ರ ದಶಕದಲ್ಲಿ ದೇವಿಪ್ರಸಾದ ಚಟ್ಟೋಪಾಧ್ಯಾಯ ಲೋಕಾಯತ ಗ್ರಂಥವನ್ನು ಪ್ರಕಟಿಸಿ ಭಾರತೀಯ ಪರಂಪರೆಯಲ್ಲಿ ಭೌತವಾದಿ ಚಿಂತನೆ […]
announcements / authorcorner / News / readerscorner
ರಮ್ಯ ಪ್ರೀತಿ ವಿಜ್ಞಾನ ಮತ್ತು ಪ್ರಕೃತಿ
ಪ್ರೀತಿಯೆನ್ನುವುದು ಕಂಡಷ್ಟೇ ಸರಳವಲ್ಲ. ಅದಕ್ಕೊಂದು ಉದ್ದೇಶವಿದೆ. ಸಾಮಾಜಿಕ ಜವಾಬ್ದಾರಿಯಿದೆ. ನಿಜವಾದ ಪ್ರೀತಿ ಬದ್ಧತೆಯನ್ನು ಬೇಡುತ್ತದೆ. ಪರಸ್ಪರರನ್ನು ಅರ್ಥಮಾಡಿಕೊಳ್ಳುವುದು, ಹೊಂದಾಣಿಕೆ ಮಾಡಿಕೊಳ್ಳುವುದು, ತ್ಯಾಗಕ್ಕೆ ಸಿದ್ಧರಾಗಬೇಕಾದದ್ದು ಮತ್ತು ವಯಸ್ಸಾದಂತೆಲ್ಲ ಪ್ರೀತಿಯ ಹೊಸ ರೂಪಗಳನ್ನು ಕಂಡುಕೊಳ್ಳುತ್ತ ನಡೆಯಬೇಕಾದದ್ದನ್ನು ಈ ಪುಸ್ತಕದಲ್ಲಿ ಹಂತ ಹಂತವಾಗಿ […]